ಜಾಹೀರಾತು
ಬಂಟ್ವಾಳ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಆಯುಷ್ ಇಲಾಖೆಯಿಂದ ಆರೋಗ್ಯವರ್ಧನೆಗೆ ಚ್ಯವನಪ್ರಾಶ ಲೇಹ ವಿತರಣೆ ಶನಿವಾರ ಬಿ.ಸಿ.ರೋಡಿನ ಬಂಟ್ವಾಳ ಶಾಸಕರ ಕಚೇರಿಯಲ್ಲಿ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಚ್ಯವನಪ್ರಾಶವನ್ನು ಆಯುಷ್ ವೈದ್ಯಾಧಿಕಾರಿ ಡಾ. ಮಣಿಕರ್ಣಿಕ ಉಪಸ್ಥಿತಿಯಲ್ಲಿ ವಿತರಿಸಿದರು. ಒಟ್ಟು 351 ಆಶಾಕಾರ್ಯಕರ್ತೆಯರಿಗೆ ಆಯುಷ್ ಇಲಾಖೆಯ ವತಿಯಿಂದ ವಿತರಿಸಲಾಗುವುದು ಎಂದು ಡಾ. ಮಣಿಕರ್ಣಿಕ ಮಾಹಿತಿ ನೀಡಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಆಶಾ ಕಾರ್ಯಕರ್ತೆಯರ ಆರೋಗ್ಯವರ್ಧನೆಗೆ ಆಯುಷ್ ಇಲಾಖೆಯಿಂದ ಚ್ಯವನಪ್ರಾಶ"