ಪ್ರಮುಖ ಸುದ್ದಿಗಳು

ಇವತ್ತು ರಾಜ್ಯದಲ್ಲಿ 257 ಕೇಸ್: ನಿಲ್ಲದ ಕೊರೊನಾ ಓಟ

ಗುರುವಾರ 257 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಜಾಹೀರಾತು

ಇದರೊಂದಿಗೆ ರಾಜ್ಯದಲ್ಲಿ ಒಟ್ಟು 4320 ಪ್ರಕರಣಗಳು ದಾಖಲಾದಂತಾಗಿದೆ. ಇಂದು 4 ಮಂದಿ ಮೃತಪಟ್ಟಿದ್ದು, ಒಟ್ಟು 57 ಮಂದಿ ಸಾವನ್ನಪ್ಪಿದಂತಾಗಿದೆ. ರಾಜ್ಯದಲ್ಲಿ ಒಟ್ಟು 1610 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 2651 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವುಗಳ ಪೈಕಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 13. ಇಂದು ಗೊತ್ತಾದ ಪ್ರಕರಣಗಳಲ್ಲಿ 155 ಮಂದಿ ಅಂತಾರಾಜ್ಯ ಮತ್ತು 1 ಅಂತಾರಾಷ್ಟ್ರೀಯ ಪ್ರಯಾಣಿಕರು. ಉಳಿದಂತೆ 101 ಕೇಸ್ ಗಳು ಇಲ್ಲಿಯದ್ದೇ ಎಂಬುದು ಆತಂಕಕಾರಿ ವಿದ್ಯಮಾನವೂ ಹೌದು.

ಇಂದು ಗೊತ್ತಾದ ಪ್ರಕರಣಗಳಲ್ಲಿ ಉಡುಪಿ 92, ರಾಯಚೂರು 88 ಹೊಸ ಕೇಸ್ ಗಳೊಂದಿಗೆ ಗಮನ ಸೆಳೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಹೊಸ 4 ಪ್ರಕರಣಗಳು ವರದಿಯಾಗಿವೆ. ಉಡುಪಿ ಮತ್ತೆ 564 ಕೇಸ್ ಗಳೊಂದಿಗೆ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ 12ನೇ ಸ್ಥಾನದಲ್ಲಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ