ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮಕರಣಿಕರ ಕಚೇರಿ ವರಾಂಡಾದಲ್ಲಿ ಗುರುವಾರ ಬೆಳಗ್ಗೆಯೇ ಆರು ಅಡಿ ಉದ್ದದ ನಾಗರಹಾವು ಪ್ರತ್ಯಕ್ಷವಾಗಿ ಎಲ್ಲರನ್ನೂ ಭೀತಗೊಳಿಸಿತು. ಹಾವು ಹಿಡಿಯುವ ಸ್ಥಳಿಯ ಪರಿಣತ ಸುರಿಕುಮೇರು ರಿಕ್ಷಾ ಚಾಲಕ ಹನೀಫ್ ಎಂಬವರು ಹಾವು ಹಿಡಿದು ಅರಣ್ಯಕ್ಕೆ ಬಿಟ್ಟರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿ.ಎ. ಕಚೇರಿಯಲ್ಲಿ ನಾಗರಹಾವು ಪ್ರತ್ಯಕ್ಷ"