ಬಂಟ್ವಾಳ

ಬಿಜೆಪಿ ಬಂಟ್ವಾಳ ಕ್ಷೇತ್ರದ ಮೋರ್ಚಾಗಳ ಸಭೆ

ಜಾಹೀರಾತು

ಬಿಜೆಪಿಯ ಬಂಟ್ವಾಳ ಕ್ಷೇತ್ರ ವ್ಯಾಪ್ತಿಯ ನಾನಾ ಮೋರ್ಚಾಗಳ ಸಭೆ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ಕೇಂದ್ರ ಸರಕಾರದ ೨ನೇ ಅವಧಿಯ ಪ್ರಥಮ ವರ್ಷದ ಸಾಧನೆಯ ಐತಿಹಾಸಿಕ ನಿರ್ಧಾರಗಳು ಹಾಗೂ ದೇಶದ ಜನರಿಗೆ ಪ್ರಧಾನಿ ಬರೆದಿರುವ ಪತ್ರವನ್ನು ಮನೆ ಮನೆಗೆ ಮುಟ್ಟಿಸುವ ಕಾರ್ಯಕ್ರಮ ಹಾಗೂ ಪಕ್ಷದ ಸಂಘಟನ್ಮಾಕ ವಿಷಯಗಳ ಬಗ್ಗೆ ಅಧ್ಯಕ್ಷರು ಮಾಹಿತಿ ನೀಡಿದರು. ಶಾಸಕ ರಾಜೇಶ್ ನಾಯ್ಕ್, ಪಕ್ಷ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಸುಲೋಚನಾ ಭಟ್, ಸಂದೇಶ್ ಶೆಟ್ಟಿ, ಕ್ಷೇತ್ರ ಪ್ರ.ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ