ಜಾಹೀರಾತು
ಬಂಟ್ವಾಳ: ತಾಲೂಕಿನಲ್ಲಿ ಭಾನುವಾರ ಸುರಿದ ಮಳೆಗೆ ಹಲವೆಡೆ ಹಾನಿ ಸಂಭವಿಸಿದೆ. ಸರಪಾಡಿ ಗ್ರಾಮದ ಬೀಯಪಾದೆ ಪಕ್ಕೆರೊಟ್ಟು ನಿವಾಸಿ ವಾಮನ ಪೂಜಾರಿ ಅವರ ಮನೆಯ ಮುಂದಿನ ಕಂಪೌಂಡು ದನದ ಕೊಟ್ಟಿಗೆಯ ಮೇಲೆ ಕುಸಿದು ಕೊಟ್ಟಿಗೆ ಸಂಪೂರ್ಣ ನೆಲಸಮವಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭಾರಿ ಮಳೆಗೆ ಹಾನಿ"