ಬಂಟ್ವಾಳ

ಧಾರಾಕಾರ ಮಳೆ ಶುರು: ಹೆದ್ದಾರಿ ಕಾಮಗಾರಿ ಕಷ್ಟ, ವಾಹನ ಸವಾರರು, ರಸ್ತೆ ಪಕ್ಕದ ನಿವಾಸಿಗಳಿಗೆ ಸಂಕಷ್ಟ

ಜಾಹೀರಾತು

ಜಾಹೀರಾತು

www.bantwalnews.com Editor: Harish Mambady For Advertisements contact: 9448548127

ವಿಡಿಯೋ: 

ಜಾಹೀರಾತು

ಬಂಟ್ವಾಳ ತಾಲೂಕು ಸೇರಿದಂತೆ ದಕ್ಷಿಣ ಕನ್ನಡದಾದ್ಯಂತ ಶನಿವಾರದಿಂದೀಚೆಗೆ ಧಾರಾಕಾರ ಮಳೆಯಾಗುತ್ತಿದ್ದು, ವಾತಾವರಣ ಸಂಪೂರ್ಣ ತಂಪಾಗಿದೆ. ಇದೇ ವೇಳೆ ನೇತ್ರಾವತಿ ನದಿ ನೀರಿನಲ್ಲಿ ಕೊಂಚ ಏರಿಕೆಯೂ ಕಂಡುಬಂದಿದೆ. ಮಳೆಯಿಂದಾಗಿ ಅಪೂರ್ಣಗೊಂಡ ರಸ್ತೆ ಕಾಮಗಾರಿಗಳು ವಾಹನ ಸವಾರರಿಗಷ್ಟೇ ಅಲ್ಲ, ರಸ್ತೆ ಬದಿಯಲ್ಲಿರುವ ಮನೆಗಳಲ್ಲಿ ವಾಸಿಸುವವರಿಗೂ ದಃಸ್ವಪ್ನವಾಗಿ ಕಾಡತೊಡಗಿದೆ. ಉದಾಹರಣೆಗೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಂಟ್ವಾಳದಿಂದ ಪುಂಜಾಲಕಟ್ಟೆವರೆಗೆ ಸಾಗುವ ರಸ್ತೆ ಅಭಿವೃದ್ಧಿಯಲ್ಲಿ ಬಿ.ಸಿ.ರೋಡ್ ನಿಂದ ಜಕ್ರಿಬೆಟ್ಟುವರೆಗಿನ ಕೆಲಸಗಳು ಸಂಪೂರ್ಣವಾಗದ ಕಾರಣ, ಈ ಭಾಗದಲ್ಲಿ ಸಂಚರಿಸುವವರೀಗ ತೊಂದರೆ ಅನುಭವಿಸಬೇಕಾಗಿದೆ.

 ಜಕ್ರಿಬೆಟ್ಟುವರೆಗಿನ ಚತುಷ್ಪಥ ಹೆದ್ದಾರಿಯ ಒಂದು ಬದಿಯ 7 ಮೀ. ರಸ್ತೆಯನ್ನು ಮಾಸಾಂತ್ಯ ದೊಳಗೆ ಮುಗಿಸಿ, ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದ್ದೇವೆ. ಬಳಿಕ ಮತ್ತೊಂದು ಬದಿಯ ಕಾಮಗಾರಿ ಮುಂದುವರಿಸುತ್ತೇವೆ ಎಂದು ಎಇಇ ರಮೇಶ್ ಹೇಳುತ್ತಾರೆ. ಆದರೆ ಒಂದೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ರಸ್ತೆಯನ್ನು ಮತ್ತಷ್ಟು ಹದಗೆಡಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ