ಜಿಲ್ಲಾ ಸುದ್ದಿ

ಗ್ರಾಮೀಣ ಕೂಟ ಪುತ್ತೂರಿನಿಂದ ಸ್ಯಾನಿಟೈಸರ್, ಮಾಸ್ಕ್ ವಿತರಣೆ

ಪುತ್ತೂರು: ಕ್ರೆಂಟಿಲ್ ಅಸ್ಸೆಸ್ ಗ್ರಾಮೀಣ ಲಿಮಿಟೆಡ್ (ಗ್ರಾಮೀಣ ಕೂಟ) ಪುತ್ತೂರು ಶಾಖೆಯ ವತಿಯಿಂದ ಸವಣೂರು ಗ್ರಾಮ ಪಂಚಾಯತ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮತ್ತು ಆಶಾ ಕಾರ್ಯಕರ್ತೆಯವರಿಗೆ ಸಾನಿಟಿಸ್ಸರ್ ಮತ್ತು ಮಾಸ್ಕ್ ಗಳನ್ನು ವಿತರಿಸಲಾಯಿತು.

ಜಾಹೀರಾತು

ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ. ಸದಸ್ಯ ರಫೀಕ್ ಎಂ.ಎ.ಮಂತೂರು.. ಅಭಿವೃದ್ಧಿ ಅಧಿಕಾರಿ ನಾರಾಯಣ ಬಟ್ಟೋಡಿ.ಲೆಕ್ಕ ಸಹಾಯಕ ಮನ್ಮಥ. ಸಿಬ್ಬಂಧಿಗಳಾದ ಪ್ರಮೋದ್ ಕುಮಾರ್ .ದಯಾನಂದ ಮಾಲೆತ್ತಾರು. ಜಯ ಸವಣೂರು. ಜಯಶ್ರೀ ಹಾಗೂ ಆರೋಗ್ಯ ಸಹಾಯಕಿಯವರು. ಗ್ರಾಮೀಣ ಲಿಮಿಟೆಡ್ ನ ವಲಯ ವ್ಯವಸ್ಥಾಪಕ ನಟರಾಜ್ ಎಂ.ಎಸ್. ಶಾಖಾ ವ್ಯವಸ್ಥಾಪಕ ಪುನೀತ್ ಹಾಗೂ ಸಿಬ್ಬಂದಿ ಸಮೀಕ್ಷಾ ಶೆಟ್ಟಿ ಸವಣೂರು ನಡುಬ್ಯೆಲುರವರುಗಳು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ