ಬಂಟ್ವಾಳ ಕ್ಷೇತ್ರಕ್ಕೆ ಸಂಬಂಧಿಸಿ ಬಿಜೆಪಿ ಯುವಮೋರ್ಚಾ ತಂಡ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ನೇತೃತ್ವದಲ್ಲಿ ರಚನೆಯಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ದಂಬೆದಾರು, ಉಪಾಧ್ಯಕ್ಷರಾಗಿ ಕಾರ್ತಿಕ್ ಬಳ್ಳಾಲ್, ಸುರೇಶ್ ಕೊಟ್ಯಾನ್. ಕಾರ್ಯದರ್ಶಿಗಳಾಗಿ ಪ್ರಮೋದ್, ಅಶ್ವತ್ ಕುಮಾರ್, ಕೋಶಾಧಿಕಾರಿಯಾಗಿ ಶೈಲೇಶ್, ಸಮಿತಿ ಸದಸ್ಯರಾಗಿ ಇತರ 10 ಮಂದಿಯನ್ನು ಬಂಟ್ವಾಳ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ನಿಯೋಜಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು.