ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಸೇತುವೆ ಬಳಿ ಮೃತದೇಹವೊಂದು ಬುಧವಾರ ಬೆಳಗ್ಗೆ ಪತ್ತೆಯಾಗಿದೆ. ಸ್ಥಳೀಯ ಈಜುಗಾರರು ಅದನ್ನು ದಡಕ್ಕೆ ತಂದಿದ್ದಾರೆ. ಮೃತದೇಹದ ಪರ್ಸ್ ನಲ್ಲಿದ್ದ ದಾಖಲೆಗಳಲ್ಲಿ ಬೆಂಗಳೂರು ಪೀಣ್ಯ ಎಂ.ಇ.ಸಿ. ಲೇಔಟ್ ನ ದುಗ್ಗಲಮ್ಮ ದೇವಸ್ಥಾನ ಬಳಿ ನಿವಾಸಿ ಮುನಿಯಪ್ಪ ಎಂಬವರ ಪುತ್ರ ಶ್ರೀನಿವಾಸ (32) ಎಂದು ನಮೂದಾಗಿದ್ದು ಈ ನಿಟ್ಟಿನಲ್ಲಿ ಗುರುತು ಪತ್ತೆಹಚ್ಚುವ ಕಾರ್ಯ ಸಾಗಿದೆ. ಬಂಟ್ವಾಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಾಣೆಮಂಗಳೂರು ಸೇತುವೆ ಬಳಿ ಮೃತದೇಹ ಪತ್ತೆ"