ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಚರಾಗಿ ಆನಂದ ಎ ಶಂಭೂರು, ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಅರಳ, ಉಪಾಧ್ಯಕ್ಷರಾಗಿ ಮಚ್ಚೇಂದ್ರ ಸಾಲ್ಯಾನ್, ಪುರುಷೋತ್ತಮ ಟೈಲರ್, ಕಾರ್ಯದರ್ಶಿಗಳಾಗಿ ಮೋಹನದಾಸ ಕೊಟ್ಟಾರಿ, ಸಂತೋಷ ಮೂಡನಡುಗೋಡು, ಕೋಶಾಧಿಕಾರಿಯಾಗಿ ಪರಮೇಶ್ವರ ಪೂಜಾರಿ ರಾಯಿ ಹಾಗೂ ೧೦ ಮಂದಿ ನೇಮಕಗೊಂಡಿದ್ದಾರೆ. ಬಂಟ್ವಾಳ ಕ್ಷೇತ್ರಾಧ್ಯಕ್ಷರಾದ ದೇವಪ್ಪ ಪೂಜಾರಿ ನೂತನ ತಂಡಕ್ಕೆ ಶುಭ ಹಾರೈಸಿದರು.
www.bantwalnews.com Editor: Harish Mambady For Advertisements contact: 9448548127
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…