ಜಾಹೀರಾತು
ಬಂಟ್ವಾಳದಲ್ಲಿ ಬಿ.ಸಿ.ರೋಡ್ ನಿಂದ ಜಕ್ರಿಬೆಟ್ಟುವರೆಗಿನ ರಸ್ತೆ ಅಗಲಗೊಳಿಸುವ ಕಾಮಗಾರಿ ನಡೆಯುತ್ತಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವುದು ಸಹಜ. ಆದರೆ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿರುವ ಕಾರಣ ವಾಹನ ಸಂಚಾರಕ್ಕೆ ಮತ್ತಷ್ಟು ತೊಂದರೆ ಉಂಟಾಗುತ್ತಿದೆ. ಕೆಸರುಮಿಶ್ರಿತವಾಗಿರುವ ಮಣ್ಣಿನಲ್ಲಿ ಬೃಹತ್ ಲಾರಿಯೊಂದರ ಚಕ್ರಗಳು ಭಾನುವಾರ ಬೆಳಗ್ಗೆ ಹೂತುಹೋದ ದೃಶ್ಯಗಳಿವು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಳೆಯಿಂದ ಹೆದ್ದಾರಿ ಕೆಸರು: ಬಂಟ್ವಾಳ ಹೆದ್ದಾರಿ ಕೆಸರಲ್ಲಿ ಹೂತುಹೋದ ಲಾರಿ"