ಫರಂಗಿಪೇಟೆ

ಪರೋಪಕಾರಿ ಸಾಹಸಿಗರಿಗೆ ಸನ್ಮಾನ

ಬೋಳಿಯಾರ್ ಗ್ರಾಮದ ಧರ್ಮನಗರ ಸಮೀಪ ಜಳಕದಕಟ್ಟೆ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ಶನಿವಾರ ನಡೆದ ಸಂದರ್ಭ ಮೃತದೇಹವನ್ನು ದಡ ಸೇರಿಸುವಲ್ಲಿ ಶಾಹಿದ್ ಮಲ್ಲಿ ಅವರನ್ನು ಜಿಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಸನ್ಮಾನಿಸಿದರು. ಈ ವೇಳೆ ತಂಡದಲ್ಲಿದ್ದ ಅಲೀಮ್ ಮಲ್ಲಿ, ನೌಫಾಲ್ ಮಲ್ಲಿ, ಮುಸ್ತಫಾ ತಲೆಮುಗೋರ್, ಫಾರೀಸ್ ತಲೆಮೂಗೂರು ಅವರನ್ನು ಅಭಿನಂದಿಸಲಾಯಿತು. ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಪುದು ಗ್ರಾಮ ಪಂಚಾಯತ್ ಸದಸ್ಯರದ ಇಕ್ಬಲ್ ಸುಜೀರ್, ಅಶ್ರಫ್ ಮಲ್ಲಿ, ಎನ್ ಎಸ್ ನಿಸಾರ್ ಮಾರಿಪಳ್ಳ, ಹಾಶಿಮ್ ಮಾರಿಪಳ್ಳ ಇನ್ನಿತರರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ