ಅನಾರೋಗ್ಯದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮ ಕೋಡಪದವು ಮಾಳ ಎಂಬಲ್ಲಿ ನಡೆದಿದೆ. ಕೋಡಪದವು ನಿವಾಸಿ ಭುವನೇಶ್ (16) ಮೃತಪಟ್ಟ ಬಾಲಕ. ಈತ ವಿಟ್ಲದಲ್ಲಿ ಎಸ್.ಎಸ್.ಎಲ್.ಸಿ. ಓದುತ್ತಿದ್ದು ಅನಾರೋಗ್ಯದಿಂದ ಬಳಲುತ್ತಿದ್ದ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅನಾರೋಗ್ಯ: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಸಾವು"