ಬಂಟ್ವಾಳ

ಜಲಜೀವನ್ ಮಿಷನ್: ಜಿಪಂ ಸಿಇಒ ಉಪಸ್ಥಿತಿಯಲ್ಲಿ ಕಾರ್ಯಾಗಾರ

ಜಲಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ಕಾರ್ಯಾತ್ಮಕ ನಳ್ಳಿ ನೀರು ಸಂಪರ್ಕದ ಬಗ್ಗೆ ಬಂಟ್ವಾಳ ತಾ.ಪಂ.ಸಭಾಂಗಣದಲ್ಲಿ ದ.ಕ.ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ  ಉಪಸ್ಥಿತಿಯಲ್ಲಿ ಮಾಹಿತಿ ಕಾರ್ಯಾಗಾರ ನಡೆಯಿತು.

ಜಾಹೀರಾತು

ಜಾಹೀರಾತು

ಕಾರ್ಯಪಾಲಕ ಅಭಿಯಂತರ ನರೇಂದ್ರ ಬಾಬು, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಶ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ವೇಳೆ ದ.ಕ.ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆಯ ವತಿಯಿಂದ ಬಂಟ್ವಾಳ ತಾ.ಪಂ.ಎಲ್ಲಾ ಗ್ರಾ.ಪಂ.ಸಿಬ್ಬಂದಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಕೋವಿಡ್ 19ರ ಬಗ್ಗೆ ರೋಗ ನಿರೋಧಕ ಹೋಮಿಯೋಪತಿ ಮಾತ್ರೆಗಳನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸೆಲ್ವಮಣಿ ವಿತರಿಸಿದರು .ಆಯುಷ್  ವೈದ್ಯಾಧಿಕಾರಿ ಡಾ.ಮಣಿಕರ್ಣಿಕ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಕಾರ್ಯ ಪಾಲಕ ಅಭಿಯಂತರರಾದ ನರೇಂದ್ರ ಬಾಬು, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ