ಬಂಟ್ವಾಳ

ಸರಕಾರ ನೀತಿ ವಿರುದ್ಧ ಎಸ್.ಡಿ.ಪಿ.ಐ.ನಿಂದ ಪ್ರತಿಭಟನೆ

ಬಂಟ್ವಾಳ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನ ಸಭಾ ಕ್ಷೆತ್ರ ಸಮಿತಿ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ನೀತಿ ವಿರುದ್ಧ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ರಾಜ್ಯ ಸಮಿತಿ ಸದಸ್ಯ ರಿಯಾಜ್ ಫರಂಗಿಪೇಟೆ ಮಾತನಾಡಿ ಕೊರೋನಾ ವಿಚಾರದಲ್ಲಿ ರಾಜಕೀಯ ಮಾಡೋದು ಶೋಭೆ ತರುವ ವಿಚಾರವಲ್ಲ ಎಂದು ಅಭಿಪ್ರಾಯ ಪಟ್ಟರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್ ಎಚ್, ಬಂಟ್ವಾಳ ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕ ಮಾತನಾಡಿದರು. ಬಂಟ್ವಾಳ ಪುರಸಭಾ ಸದಸ್ಯರಾದ ಮುನೀಶ್ ಅಲಿ, ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಉಬೈದ್ ಬಂಟ್ವಾಳ, ಸದಸ್ಯರಾದ ಸಲೀಂ ಅಲಾಡಿ, ರವೂಫ್ ಕಲಾಯಿ ಉಪಸ್ಥಿತರಿದ್ದರು  ಕ್ಷೇತ್ರ ಸಮಿತಿ ಕಾರ್ಯದರ್ಶಿ ಖಲಂದರ್ ಪರ್ತಿಪಾಡಿ ಸ್ವಾಗತಿಸಿ ವಂದಿಸಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ