ಕಲ್ಲಡ್ಕ

ಅಮ್ಟೂರಿನಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

ಪಾಣೆಮಂಗಳೂರು ವಲಯ ಪ್ರಗತಿಬಂಧು ಸ್ವಸಹಾಯ ಸಂಘ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಸಹಯೋಗದೊಂದಿಗೆ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ ಅಮ್ಟೂರು ಶ್ರೀಕೃಷ್ಣ ಮಂದಿರದಲ್ಲಿ ಒಕ್ಕೂಟ ಅಧ್ಯಕ್ಷೆ ಚಿತ್ರಾವತಿ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

ಪ್ರಗತಿ ಬಂಧು ಒಕ್ಕೂಟದ ಮಾಜಿ ಅಧ್ಯಕ್ಷ ಜಯಂತ ಕಟ್ಟೆಮಾರ್ ಮಂದಿರದ ಮುಂಭಾಗ ಸಂಪಿಗೆಯ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಕೊರೋನಾ ಜಾಗೃತಿ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿ  ಗಿಡಗಳನ್ನು ವಿತರಿಸಲಾತು.

ಈ ಸಂದರ್ಭ ಕೃಷಿ ಮೇಲ್ವಿಚಾಲಕರಾದ ಜನಾರ್ದನ, ವಲಯದ ಮೇಲ್ವಿಚಾಲಕರಾದ ಅಮಿತಾ, ವಿಭಾಗದ ಸೇವಾಪ್ರತಿನಿಧಿ ವನಿತಾ, ಶ್ರೀಕೃಷ್ಣ ಮಂದಿರದ ಲೆಕ್ಕಪರಿಶೋಧಕರಾದ ಕುಶಾಲಪ್ಪ ಅಮ್ಟೂರು, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರಾದ ಪ್ರವೀಣ್ ಹಾಗೂ ಸ್ವಸಹಾಯ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು. ಶ್ರೀದೇವಿ ಸಂಘದ ಬಬಿತಾ ಸ್ವಾಗತಿಸಿದರು. ವಸಂತ ಪೂವಳ ನಿರೂಪಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ