ಜಿಲ್ಲಾ ಸುದ್ದಿ

ಇದೀಗ ಕೇರಳ ಸರದಿ: ಕರ್ನಾಟಕ ಸಂಪರ್ಕದ ರಸ್ತೆಗೆ ಮಣ್ಣು ಹಾಕಿ ಬಂದ್

ಬಂಟ್ವಾಳನ್ಯೂಸ್ www.bantwlanews.com

ಮಾರ್ಚ್ ತಿಂಗಳಲ್ಲಿ ಕರ್ನಾಟಕ ಕಾಸರಗೋಡಿನ ಕುರಿತು ಯಾವ ಧೋರಣೆ ತಳೆದಿತ್ತೋ ಅಂಥದ್ದೇ ಸ್ಥಿತಿ ಈಗ ಕಾಸರಗೋಡಿಗೆ ಕರ್ನಾಟಕದ ಮೇಲೆ ಬಂದಿದೆಯೇ? ಇವತ್ತು ಕೇರಳದ ಅಧಿಕಾರಿಗಳು ಕರ್ನಾಟಕದ ಬಂಟ್ವಾಳ ತಾಲೂಕಿನ ಗಡಿ ಭಾಗವನ್ನು ಮಣ್ಣು ಹಾಕಿ ಮುಚ್ಚಿದ ಪರಿಯನ್ನು ಕಂಡರೆ ಹಾಗಿರಬಹುದು ಎಂದು ಭಾಸವಾಗುತ್ತದೆ.

ಜಾಹೀರಾತು

ಜಾಹೀರಾತು

ಕಾಸರಗೋಡಿನಲ್ಲಿ ಕೊರೊನಾ ಪ್ರಕರಣಗಳು ಕಡಿಮೆ ಇದ್ದರೆ, ದ.ಕ.ಜಿಲ್ಲೆಯಲ್ಲಿ ಆತಂಕಕಾರಿ ಸ್ಥಿತಿ ಇದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟೀವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲಾಡಳಿತ ಈ ದಿಢೀರ್ ನಿರ್ಧಾರವನ್ನು ತೆಗೆದುಕೊಂಡಿದೆ. ಬೆರಿಪದವು, ಪಾದೆಕಲ್ಲು, ಮುಗುಳಿ ಹಾಗೂ ಪದ್ಯಾಣ ಮೊದಲಾದ ಕಡೆಗಳಿಂದ ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸಂಪೂರ್ಣ ಮುಚ್ಚಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ