ಬಂಟ್ವಾಳ

ಕೊರೊನಾ ಪ್ರಕರಣಗಳ ಹೆಚ್ಚಳ: ನಿಯಮ ಪಾಲಿಸಿ – ರಾಜೇಶ್ ನಾಯ್ಕ್ ಮನವಿ

ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅನಗತ್ಯವಾಗಿ ಮನೆಯಿಂದ ಹೊರಹೋಗದೆ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕ್ಷೇತ್ರದ ಜನತೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮನವಿ ಮಾಡಿದ್ದಾರೆ.

ಜಾಹೀರಾತು

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ಮತ್ತು ಜಿಲ್ಲೆಯ ಲ್ಲಿ ಕೊರೊನಾ ಪ್ರಕರಣಗಳು ಮಿತಿಮೀರಿ ಹರಡುತ್ತಿರುವುದರಿಂದ ಯಾವುದೇ ಕಾರಣಕ್ಕೂ ಅನಗತ್ಯ ವಾಗಿ ತಿರುಗಾಟ ಬೇಡ, ಮಾಸ್ಕ್ ಧರಿಸದೆ ಮನೆಯಿಂದ ಹೊರಹೋಗಬೇಡಿ., ಮನೆಯಲ್ಲಿರುವ ಚಿಕ್ಕ ಮಕ್ಕಳ ಹಾಗೂ ಹಿರಿಯ ನಾಗರಿಕರ ಬಗ್ಗೆ ವಿಶೇಷ ಕಾಳಜಿ ವಹಿಸಿ., ಮಕ್ಕಳು ಹಾಗೂ ಹಿರಿಯ ನಾಗರೀಕರು ತಿರುಗಾಟ ನಡೆಸದಂತೆ ನೋಡಿಕೊಳ್ಳಿ, ಆರೋಗ್ಯದ ಸಮಸ್ಯೆ ಕಂಡಬಂದಲ್ಲಿ ಕೂಡಲೇ ಸರಕಾರಿ ಆಸ್ಪತ್ರೆಗೆ ಬೇಟಿ ನೀಡಿ ಆರೋಗ್ಯ ತಪಾಸಣೆ ಗೆ ಒಳಪಡಿಸಿ,  ಅಧಿಕಾರಿಗಳೊಂದಿಗೆ ಸಹಕರಿಸಿ., ನಿಮ್ಮ ನಿಮ್ಮ ಆರೋಗ್ಯ ದ ಬಗ್ಗೆ ಜಾಗೃತೆವಹಿಸಿ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ