ಜಗಳ ತಾರಕಕ್ಕೇರಿ, ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾವೂರಿನ ಟಿಪ್ಪರ್ ಚಾಲಕ ಗಣೇಶ್ ಎಂಬಾತ ತನ್ನ ಪತ್ನಿ ಶಾಂತಾ (30) ಅವರನ್ನು ಕೊಲೆಗೈದು ಪರಾರಿಯಾಗಿ, ತನ್ನ ಅತ್ತೆಗೆ ಫೋನ್ ಮಾಡಿ ಪತ್ನಿಯನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ಎಂದು ದೂರಲಾಗಿದ್ದು, ಕಾವೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತಾರಕಕ್ಕೇರಿದ ಗಂಡ, ಹೆಂಡತಿ ಜಗಳ ಪತ್ನಿಯ ಹತ್ಯೆಯಲ್ಲಿ ಅಂತ್ಯ"