ಜಿಲ್ಲಾ ಸುದ್ದಿ

COVID UPDATE: ಸಂಪೂರ್ಣ ಲಾಕ್ ಡೌನ್: ಸಂಚಾರ ನಿರ್ಬಂಧ ಶುರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 5ರಂದು ಸಂಪೂರ್ಣ ಲಾಕ್ ಡೌನ್ ಇದ್ದು, ಅಗತ್ಯವಸ್ತುಗಳಾದ ಹಾಲು, ದಿನಪತ್ರಿಕೆ, ಔಷಧಾಲಯ, ಆಸ್ಪತ್ರೆ ಹೊರತುಪಡಿಸಿ ಉಳಿದ ಯಾವ ಸೇವೆಯೂ ದೊರಕುವುದಿಲ್ಲ. ಸೋಂಕು ಪ್ರಕರಣಗಳು ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಈ ಮುಂಜಾಗರೂಕತೆ ಕ್ರಮ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.

ಜಾಹೀರಾತು

 

ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಕರ್ಫ್ಯೂ ಆರಂಭಗೊಂಡಿದೆ. ಶನಿವಾರ ರಾತ್ರಿಯೇ ಮಂಗಳೂರು ನಗರಕ್ಕೆ ವಾಹನಗಳ ಪ್ರವೇಶವನ್ನು ಪೊಲೀಸರು ನಿರ್ಬಂಧಿಸುತ್ತಿದ್ದಾರೆ. ಮಂಗಳೂರಿನ ನಗರದ ವಿವಿಧ ಕಡೆ ನಾಕಾ ಬಂಧಿ‌ ಮಾಡಲಾಗಿದ್ದು, ತುರ್ತು ವಾಹನಗಳಿಗೆ ಮಾತ್ರ ಪ್ರವೇಶಿಸಲು ಹಾಗೂ ಮಂಗಳೂರಿನಿಂದ ಹೊರ ಹೋಗಲು ಮಾತ್ರ ಸ್ವಲ್ಪ ಹೊತ್ತು ಅವಕಾಶ ನೀಡಲಾಗಿದೆ. ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಲಾಗಿದ್ದು, ವಾಹನಗಳು ಸಾಲುಗಟ್ಟಿ ನಿಂತ ದೃಶ್ಯ ಶನಿವಾರ ರಾತ್ರಿ ಕಂಡುಬಂದಿತ್ತು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts