ಜಾಹೀರಾತು
ಬಂಟ್ವಾಳ ತಾಲೂಕಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ತಾಲೂಕಿನ ಸಜೀಪನಡು ಗ್ರಾಮದ ಬೈಲಗುತ್ತು ಎಂಬಲ್ಲಿ ಕೃತಕ ನೆರೆಗೆ ಮನೆಯೊಳಗೆ ನೀರು ಹೊಕ್ಕಿದೆ. ಜೆಸಿಬಿ ಯಂತ್ರ ಮೂಲಕ ಚರಂಡಿಯನ್ನು ಅಗಲ ಗೊಳಿಸಿ ಸರಾಗವಾಗಿ ನೀರು ಹರಿದು ಹೋಗುವಂತೆ ವ್ಯವಸ್ಥೆ ಮಾಡಲಾಯಿತು. ಶಾಸಕ ಯು.ಟಿ.ಖಾದರ್ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೋಣು ಪರೀಶೀಲನೆ ನಡೆಸಿದರು. ಈ ಸಂದರ್ಭ ಗ್ರಾಮ ಲೆಕ್ಕಾಧಿಕಾರಿ ಪ್ರಕಾಶ್ ಮತ್ತಿಹಳ್ಳಿ ಸಿಬ್ಬಂದಿ ಅಶೋಕ್, ಶೀತಲ್ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳದಲ್ಲಿ ಮಳೆಯ ಅಬ್ಬರ: ಕೃತಕ ನೆರೆಗೆ ಮನೆಗಳು ಜಲಾವೃತ"