ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ವಿಡಿಯೋ ಸಂದೇಶವೊಂದನ್ನು ನೀಡಿದ್ದು, ಸಾರ್ವಜನಿಕರು ಭೀತರಾಗುವುದು ಅಗತ್ಯವಿಲ್ಲ. ಕೋವಿಡ್ ಕುರಿತು ಎಚ್ಚರವಿರಲಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ, ನಾನು ಕ್ಷೇಮವಾಗಿದ್ದೇನೆ. ಕೋವಿಡ್ 19 ಬಗ್ಗೆ ಭಯಬೇಡ ಎಚ್ಚರವಿರಲಿ ನಿಮ್ಮೆಲ್ಲರ ಪ್ರಾರ್ಥನೆಯಿಂದ ನಾನೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ ಆರೋಗ್ಯವಾಗಿದ್ದೇನೆ-ಚಿಕಿತ್ಸೆ ಪಡೆಯುತ್ತಿದ್ದು, ಯಾವುದೇ ಭೀತಿ ಬೇಡ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕೊರೊನಾ ಸೋಂಕಿನ ಬಗ್ಗೆ ಭಯ ಬೇಡ, ಜಾಗೃತಿ ಅತಿ ಮುಖ್ಯ – ಬುಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಹೇಳುವುದು ಹೀಗೆ.."