ಜಾಹೀರಾತು
ಬಂಟ್ವಾಳ: ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರು ಶೀಘ್ರ ಗುಣಮುಖರಾಗಬೇಕು, ಅವರ ಆರೋಗ್ಯವೃದ್ಧಿಯಾಗಬೇಕು ಹಾಗೂ ಅವರ ಕುಟುಂಬವೂ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳುವಂತೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ ಇಂಟಕ್ ಕಾರ್ಯಕರ್ತರು ಜಿಲ್ಲಾ ಇಂಟಕ್ ಪ್ರಧಾನ ಕಾರ್ಯದರ್ಶಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಿತು. ಪೂಜಾರಿ ಕುಟುಂಬ ಪರವಾಗಿ ಹೂವಿನ ಪೂಜೆಯನ್ನು ಮಾಡಲಾಯಿತು. ಬಂಟ್ವಾಳ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಪ್ರದಾನ ಕಾರ್ಯದರ್ಶಿ ಸುರೇಶ್ ಪೂಜಾರಿ ಜೋರ, ಸೋಮನಾಥ್ ಚಂಡ್ತಿಮರ್ , ಗಣೇಶ್ ನಾಯ್ಕ್, ಸಂತೋಷ್ ಕುಮಾರ್ , ಲೋಕೇಶ್ ಸುವರ್ಣ ಮಾಜಿ ಸದಸ್ಯ ಪುರಸಭೆ , ರಂಜಿತ್ ಪೂಜಾರಿ ನಂದರಬೆಟ್ಟು ಇದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜನಾರ್ದನ ಪೂಜಾರಿ ಆರೋಗ್ಯವೃದ್ಧಿಗೆ ದೇವರ ಮೊರೆ ಹೋದ ಇಂಟಕ್ ಕಾರ್ಯಕರ್ತರು"