ಬಂಟ್ವಾಳ: ಆರೆಸ್ಸೆಸ್ ಸ್ವಯಂಸೇವಕ ಶರತ್ ಮಡಿವಾಳ ಅವರು ಹತ್ಯೆಗೀಡಾಗಿ ಮೂರು ವರ್ಷಗಳಾಗಿದ್ದು, ಶರತ್ ಸ್ಮರಣೆಯಲ್ಲಿ ಸಜೀಪ ವಲಯದ ಸಂಘ ಪರಿವಾರ ಕಾರ್ಯಕರ್ತರು ತಮ್ಮ ಮನೆ ವಠಾರದಲ್ಲಿ ಗಿಡ ನೆಡುವ ಮೂಲಕ ನಮನ ಸಲ್ಲಿಸಿದರು.
ಜಾಹೀರಾತು
ಸಜೀಪದ ಸಂಘ ಪರಿವಾರದ ಕಾರ್ಯಕರ್ತರು ಹುತಾತ್ಮ ಸ್ವಯಂಸೇವಕನ ಸ್ಮಾರಕ ಪೀಠದಲ್ಲಿ ಸೇರದೇ ತಮ್ಮ ಮನೆಗಳಲ್ಲೇ ಶರತ್ ಮಡಿವಾಳರನ್ನು ಸ್ಮರಿಸುವ ಜೊತೆಗೆ ಕೊರೋನ ವಿರುದ್ಧ ಜಾಗೃತಿ ಮೂಡಿಸುವ ಸಂದೇಶವನ್ನು ನೀಡಿದರು. ಹುತಾತ್ಮನ ಬಲಿದಾನದ ದಿನ ಗೌರವಾರ್ಥವಾಗಿ ಪರಿಸರ ಜಾಗೃತಿ ಮತ್ತು ಸಾಮಾಜಿಕ ಜಾಗೃತಿಯನ್ನು ಮೂಡಿಸಲಾಯಿತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಶರತ್ ಮಡಿವಾಳ ಸ್ಮರಣೆ: ಗಿಡ ನೆಡುವ ಮೂಲಕ ನಮನ"
Be the first to comment on "ಶರತ್ ಮಡಿವಾಳ ಸ್ಮರಣೆ: ಗಿಡ ನೆಡುವ ಮೂಲಕ ನಮನ"