ಬಂಟ್ವಾಳ: ಆರೆಸ್ಸೆಸ್ ಸ್ವಯಂಸೇವಕ ಶರತ್ ಮಡಿವಾಳ ಅವರು ಹತ್ಯೆಗೀಡಾಗಿ ಮೂರು ವರ್ಷಗಳಾಗಿದ್ದು, ಶರತ್ ಸ್ಮರಣೆಯಲ್ಲಿ ಸಜೀಪ ವಲಯದ ಸಂಘ ಪರಿವಾರ ಕಾರ್ಯಕರ್ತರು ತಮ್ಮ ಮನೆ ವಠಾರದಲ್ಲಿ ಗಿಡ ನೆಡುವ ಮೂಲಕ ನಮನ ಸಲ್ಲಿಸಿದರು.
ಜಾಹೀರಾತು
ಸಜೀಪದ ಸಂಘ ಪರಿವಾರದ ಕಾರ್ಯಕರ್ತರು ಹುತಾತ್ಮ ಸ್ವಯಂಸೇವಕನ ಸ್ಮಾರಕ ಪೀಠದಲ್ಲಿ ಸೇರದೇ ತಮ್ಮ ಮನೆಗಳಲ್ಲೇ ಶರತ್ ಮಡಿವಾಳರನ್ನು ಸ್ಮರಿಸುವ ಜೊತೆಗೆ ಕೊರೋನ ವಿರುದ್ಧ ಜಾಗೃತಿ ಮೂಡಿಸುವ ಸಂದೇಶವನ್ನು ನೀಡಿದರು. ಹುತಾತ್ಮನ ಬಲಿದಾನದ ದಿನ ಗೌರವಾರ್ಥವಾಗಿ ಪರಿಸರ ಜಾಗೃತಿ ಮತ್ತು ಸಾಮಾಜಿಕ ಜಾಗೃತಿಯನ್ನು ಮೂಡಿಸಲಾಯಿತು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಶರತ್ ಮಡಿವಾಳ ಸ್ಮರಣೆ: ಗಿಡ ನೆಡುವ ಮೂಲಕ ನಮನ"
Be the first to comment on "ಶರತ್ ಮಡಿವಾಳ ಸ್ಮರಣೆ: ಗಿಡ ನೆಡುವ ಮೂಲಕ ನಮನ"