ಬಂಟ್ವಾಳ: ಆರೆಸ್ಸೆಸ್ ಸ್ವಯಂಸೇವಕ ಶರತ್ ಮಡಿವಾಳ ಅವರು ಹತ್ಯೆಗೀಡಾಗಿ ಮೂರು ವರ್ಷಗಳಾಗಿದ್ದು, ಶರತ್ ಸ್ಮರಣೆಯಲ್ಲಿ ಸಜೀಪ ವಲಯದ ಸಂಘ ಪರಿವಾರ ಕಾರ್ಯಕರ್ತರು ತಮ್ಮ ಮನೆ ವಠಾರದಲ್ಲಿ ಗಿಡ ನೆಡುವ ಮೂಲಕ ನಮನ ಸಲ್ಲಿಸಿದರು.
ಜಾಹೀರಾತು
ಸಜೀಪದ ಸಂಘ ಪರಿವಾರದ ಕಾರ್ಯಕರ್ತರು ಹುತಾತ್ಮ ಸ್ವಯಂಸೇವಕನ ಸ್ಮಾರಕ ಪೀಠದಲ್ಲಿ ಸೇರದೇ ತಮ್ಮ ಮನೆಗಳಲ್ಲೇ ಶರತ್ ಮಡಿವಾಳರನ್ನು ಸ್ಮರಿಸುವ ಜೊತೆಗೆ ಕೊರೋನ ವಿರುದ್ಧ ಜಾಗೃತಿ ಮೂಡಿಸುವ ಸಂದೇಶವನ್ನು ನೀಡಿದರು. ಹುತಾತ್ಮನ ಬಲಿದಾನದ ದಿನ ಗೌರವಾರ್ಥವಾಗಿ ಪರಿಸರ ಜಾಗೃತಿ ಮತ್ತು ಸಾಮಾಜಿಕ ಜಾಗೃತಿಯನ್ನು ಮೂಡಿಸಲಾಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶರತ್ ಮಡಿವಾಳ ಸ್ಮರಣೆ: ಗಿಡ ನೆಡುವ ಮೂಲಕ ನಮನ"