ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸಂಸ್ಥಾಪನಾ ದಿನವನ್ನು “ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಗಿ ಎಲ್ಲೆಡೆ ಆಚರಿಸಲಾಗುತ್ತಿದ್ದು, ಇದರಂಗವಾಗಿ ಸಿದ್ದಕಟ್ಟೆ ಎಬಿವಿಪಿ ಘಟಕದಿಂದ ಸಿದ್ದಕಟ್ಟೆ ಸಂಗಬೆಟ್ಟು ಪರಿಸರದಲ್ಲಿ ಗಿಡ ನೆಡಲಾಯಿತು. ಅಭಾವಿಪ ಬಂಟ್ವಾಳದ ತಾಲೂಕು ಸಹ ಸಂಚಾಲಕ್ ದಿನೇಶ್ ಕೊಯ್ಲ, ನಗರ ಸಹ ಕಾರ್ಯದರ್ಶಿ ತಿಲಕ್, ಸಿದ್ದಕಟ್ಟೆ ಘಟಕದ ಅಧ್ಯಕ್ಷರಾದ ಗುರುಪ್ರಸಾದ್, ಕಾರ್ಯಕರ್ತರಾದ ಕಿರಣ್, ಮನೀಶ್, ಸೂರಜ್, ದೀಪಕ್, ಅರುಣ್, ಶಿವಕುಮಾರ್ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಬಿವಿಪಿ ಸಿದ್ದಕಟ್ಟೆ ಘಟಕದಿಂದ ರಾಷ್ಟೀಯ ವಿದ್ಯಾರ್ಥಿ ದಿವಸ್ ಆಚರಣೆ"