ಬಂಟ್ವಾಳ

ಹೆದ್ದಾರಿ ಹೊಂಡಕ್ಕೆ ತಾತ್ಕಾಲಿಕ ಮುಕ್ತಿ

ಬಂಟ್ವಾಳ: ಪ್ರತಿ ಮಳೆಗಾಲದಲ್ಲಿ ಕೆರೆಗಾತ್ರದ ಹೊಂಡ ಬಿದ್ದು,ವಾಹನಸಂಚಾರಕ್ಕೆ ತೊಡಕಾಗುತ್ತಿದ್ದ ಬಿ.ಸಿ.ರೋಡಿನ ಬಸ್ ತಂಗುದಾಣ ಮತ್ತು ಯಾತ್ರಿನಿವಾಸ್ ಕಟ್ಡಡದ ಮುಂಭಾಗದ ಹೊಂಡಕ್ಕೆ ರಾ.ಹೆ.ಪ್ರಾ.ಗುರುವಾರ ತೇಪೆ ಹಾಕುವ ಕಾರ್ಯ ನಡೆಸಿತು.

ಜಾಹೀರಾತು

ಈ ಬಾರಿಯ ಪ್ರಥಮ ಮಳೆಗೂ ಆದೇ ಜಾಗಗಳಲ್ಲಿ ಕಾಣಿಸಿಕೊಂಡ ಹೊಂಡ ಬಳಿಕ ಕೆರೆಯ ಗಾತ್ರದಲ್ಲಿ ವಿಸ್ತರಿಸಿದೆ. ಪ್ರತಿವರ್ಷವು ಇಲ್ಲಿನ ಅಂಗಡಿದಾರರು ಈ ಹೊಂಡಕ್ಕೆ ಗಿಡ ನೆಟ್ಟು ವಾಹನ ಸವಾರರಿಗೆ ಎಚ್ಚರಿಕೆ ಮೂಡಿಸುತ್ತಿದ್ದರು. ಮಾಧ್ಯಮಗಳು ಕೂಡ ಈ ಎರಡು ಹೊಂಡದ ಬಗ್ಗೆ ವರ್ಷಂಪ್ರತಿ ಯಾಥಾವತ್ತಾಗಿ ಸಚಿತ್ರ ವರದಿ ಪ್ರಕಟಿಸಿ ಇಲಾಖೆಯ ಗಮನ ಸೆಳೆಯುತ್ತಾ ಬರುತ್ತಿದೆ. ಈ ಸಲ ಸಂಚಾರವನ್ನು ಡೈವರ್ಶನ್ ಮಾಡಲಾಗಿದೆ ಎಂದು ಫಲಕವನ್ನು ಹಾಕಲಾಗಿತ್ತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ