ಕರ್ಪೆ ಹಿಂದು ಜಾಗರಣಾ ವೇದಿಕೆಗೆ ಚಾಲನೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಹಲವಾರು ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದು ಇದರ ಅಡಿಯಲ್ಲಿ ಹಿಂದು  ಜಾಗರಣ ವೇದಿಕೆ ದೇಶದ ನಾನ ಕಡೆ ಹಿಂದೂಗಳಲ್ಲಿ ಜಾಗೃತಿಯನ್ನು ಮೂಡಿಸುತ್ತಿದೆ ಎಂದು ಪುತ್ತೂರು ಜಿಲ್ಲಾ ಹಿಂದು ಜಾಗರಣ ವೇದಿಕೆ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ ಹೇಳಿದರು.

ಜಾಹೀರಾತು

ಅವರು ಹಿಂದು ಜಾಗರಣ ವೇದಿಕೆ ,ಕರ್ಪೆ ಘಟಕಕ್ಕೆ ಪುನರಪಿ ಚಾಲನೆ ನೀಡಿ ಮಾತಾನಾಡಿದರು. ಪುತ್ತೂರು ಜಿಲ್ಲಾ ಹಿಂ.ಜಾ.ವೇ.ಅದ್ಯಕ್ಷರಾದ ಜಗದೀಶ್ ನೇತ್ರಕೆರೆ, ಕಾರ್ಯದರ್ಶಿ ಚಂದ್ರ ಕಲಾಯಿ, ಪುತ್ತೂರು ಜಿಲ್ಲಾ ಹಿಂ.ಜಾ.ವೇ.ಹಿಂದು ಯುವವಾಹಿನಿ ಸಂಪರ್ಕ ಪ್ರಮುಖ್ ಪ್ರಶಾಂತ್ ಕೆಂಪುಗುಡ್ಡೆ, ,ಬಂಟ್ವಾಳ ತಾಲೂಕು ಹಿಂ.ಜಾ.ವೇ.ಅದ್ಯಕ್ಷ ತಿರುಲೇಶ ಬೆಳ್ಳೂರು ಉಪಸ್ಥಿತರಿದ್ದರು. ವಿಶೇಷವಾಗಿ ಆಹ್ವಾನಿತರಾಗಿ ಸ್ಥಳೀಯ ಜಿಲ್ಲಾ ಪಂಚಾಯತ ಸದಸ್ಯ ರಾದ ತುಂಗಪ್ಪ ಬಂಗೇರ, ಪ್ರಮುಖರಾದ ರತ್ನಕುಮಾರ್ ಚೌಟ, ಸಂದೇಶ್ ಶೆಟ್ಟಿ ಭಾಗವಹಿಸಿದ್ದರು. ನೂತನ ಘಟಕವನ್ನು ಭಾರತ ಮಾತೇ ಗೆ ದೀಪ ಬೇಳಗಿಸಿ ಪುಷ್ಪಾರ್ಚಣೆ ಮಾಡುವ ಮೂಲಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಸುಬ್ರಹ್ಮಣ್ಯ ಭಟ್ ದೋಟ ನೇರೆವೆರಿಸಿ ಕೊಟ್ಟರು. ಪ್ರಮುಖರಾದ ಚಂದ್ರಶೇಖರ ಪೂವಳ, ಉಮೇಶ್ ಗೌಡ,  ದಿನೇಶ್ ಶೆಟ್ಟಿ, ಸುಂದರ ಪೂಜಾರಿ,  ಪುರಂದರ ಭಟ್, ಪ್ರಸಾದ್ ಹಲಕ್ಕೆ ಉಪಸ್ಥಿತರಿದ್ದರು.ನೂತನ ಸಮಿತಿಯನ್ನು ಜಿಲ್ಲಾ ಅದ್ಯಕ್ಷರು ಘೋಷಣೆ ಮಾಡಿದರು. ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಸ್ವಾಗತಿಸ್ಸಿ.ಕಾರ್ಯಕ್ರಮ ನಿರೂಪಣೆ ಮಾಡಿದರು.

 ಹಿಂದು ಜಾಗರಣ ವೇದಿಕೆ ಕರ್ಪೆ ಘಟಕ ಅದ್ಯಕ್ಷರಾಗಿ ನವೀನ ಪೂಜಾರಿ ಉಪಾಧ್ಯಕ್ಷ ರಾಗಿ ರಂಜೀತ್ ಪೂವಳ,ಪ್ರಧಾನ ಕಾರ್ಯದರ್ಶಿ ಯಾಗಿ ತೇಜಾಸ್ ಪೂಜಾರಿ ಅಯ್ಕೆಗೊಂಡರು. ಇತರ ಪಧಾದಿಕಾರಿಗಳು:ಕಾರ್ಯದರ್ಶಿ ಗಳಾಗಿ: ಹರೀಸ್ ಪಾದೆ, ರಾಜೇಶ್ ಪೂಜಾರಿ ನಡಿಬೈಲು, ಉದಯ ದೋಟ,ರಾಮಕೃಷ್ಣ ನಾಯಕ್ ಕಿನ್ನಾಜೆ,  ಸಂಪರ್ಕ ಪ್ರಮುಖ್ ರಾಗಿ ರಾಜೇಂದ್ರ ಪೂಜಾರಿ ನೆಕ್ಲಾಜೆ ಕರ್ಪೆ,ಹಿಂದು ಯುವವಾಹಿನಿ  ಸಂಯೋಜಕರಾಗಿ ಗಂಗಾಧರ(ಗಂಗು)ಮಂದಿರ ಕರ್ಪೆ,ಸಹ ಸಂಯೋಜಕರಾಗಿ  ಅನುಷ್ ಅಡಂಗಾಜೆ,ನಿಧಿ ಪ್ರಮುಖ್ ರಾಗಿ ಹರೀಶ್ ವರಸಾರಿ,ಮಾತೃ ಸುರಕ್ಸರಾಗಿ ಜಯಚಂದ್ರ ದೋಟ ಕರ್ಪೆ ಅಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕರ್ಪೆ ಹಿಂದು ಜಾಗರಣಾ ವೇದಿಕೆಗೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*