ಬಂಟ್ವಾಳ ತಾಲೂಕಿನ ಮೇಲ್ಕಾರ್ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎ.ಎಸ್.ಐ. ಶೈಲೇಶ್ ಮತ್ತು ಮೂವರು ಪೊಲೀಸರ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ ನಡೆದ ಘಟನೆ ಗುರುವಾರ ತಡರಾತ್ರಿ ವರದಿಯಾಗಿದೆ.
ಜಾಹೀರಾತು
ಬಂಟ್ವಾಳ ತಾಲೂಕಿನ ಮೇಲ್ಕಾರ್ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎ.ಎಸ್.ಐ. ಶೈಲೇಶ್ ಮತ್ತು ಮೂವರು ಪೊಲೀಸರ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ ನಡೆದ ಘಟನೆ ಗುರುವಾರ ತಡರಾತ್ರಿ ವರದಿಯಾಗಿದೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕಲಂ : 353, 504, 506, 332, 307,427 ಐಪಿಸಿ ಮತ್ತು 2ಎ ಕೆಪಿಡಿಎಲ್ ಪಿ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ. ಘಟನೆ ವೇಳೆ ಆರೋಪಿ ಗೋಳ್ತಮಜಲು ನಿವಾಸಿ ಅಬ್ದುಲ್ ಸಲಾಂ (28) ಎಂಬಾತನನ್ನು ಹಿಡಿಯುವ ಸಂದರ್ಭ ಆತ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೇಲ್ಕಾರ್ ನಲ್ಲಿ ಪೊಲೀಸ್ ಮೇಲೆ ರಾಡ್ ನಿಂದ ಹಲ್ಲೆ"