ಸಚಿವರ ಸಂಪೂರ್ಣ ಹೇಳಿಕೆ ಇಲ್ಲಿದೆ
ಜಾಹೀರಾತು
ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಗುರುವಾರದಿಂದ ಒಂದು ವಾರ ಸಂಪೂರ್ಣ ದ.ಕ.ಜಿಲ್ಲೆ ಲಾಕ್ ಡೌನ್ ಮಾಡಲಾಗುವುದು. ಒಂದು ವಾರಕ್ಕೆ ಬೇಕಾದ ಅವಶ್ಯಕ ವಸ್ತುಗಳನ್ನು ಮಂಗಳವಾರ, ಬುಧವಾರ ಖರೀದಿ ಮಾಡಿ ಇಟ್ಟುಕೊಳ್ಳಿ, ಉಳಿದ ದಿನ ಮನೆಯಿಂದ ಹೊರಗೆ ಬರಬೇಡಿ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂದೇಶದಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜುಲೈ 16ರಿಂದ 22ರವರೆಗೆ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಲಾಕ್ ಡೌನ್ – ಸಚಿವ ಕೋಟ ಹೇಳಿದ್ದೇನು?"