ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 91 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಒಟ್ಟು 47 ಮಂದಿ ಇಂದು ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಇದುವರೆಗೆ 985 ಮಂದಿ ಗುಣಮುಖರಾಗಿದ್ದು, 1414 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 2452 ಮಂದಿಗೆ ಕೊರೊನಾ ಪಾಸಿಟಿವ್ ಎಂದು 25,129 ಮಂದಿಯ ಪರೀಕ್ಷೆ ವೇಳೆ ಗೊತ್ತಾಗಿದೆ. ಇಂದು ಸಕಲೇಶಪುರದ 65 ವರ್ಷದ ಮಹಿಳೆ, ಕುಂದಾಪುರದ 55 ವರ್ಷದ ಪುರುಷ ಮತ್ತು ಮಂಗಳೂರಿನ 70 ವರ್ಷದ ಪುರುಷ ಮೃತರಾಗಿದ್ದಾರೆ. ಬಂಟ್ವಾಳ ತಾಲೂಕಿನಲ್ಲಿ ಇಂದು 5 ಮಂದಿಗೆ ಸೋಂಕು ದೃಢಪಟ್ಟಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "COVID UPDATE: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 91 ಪ್ರಕರಣ ದೃಢ, 47 ಗುಣಮುಖರಾಗಿ ಡಿಸ್ಚಾರ್ಜ್"