ಬಂಟ್ವಾಳ

ನಿಷೇಧದ ಅವಧಿಯಲ್ಲಿ ಬಿರುಸಿನ ಕಾಮಗಾರಿ: ಸಂಚಾರಕ್ಕೆ ಮುಕ್ತವಾದರೂ ಸೈಡ್ ನೋಡಿಕೊಂಡು ಡ್ರೈವ್ ಮಾಡಿ

ಕಾಂಕ್ರೀಟ್ ಕಾಮಗಾರಿಯ ಹಿನ್ನೆಲೆಯಲ್ಲಿ ಸಂಚಾರ ನಿಷೇಧ ಅವಧಿಯಲ್ಲಿ ಬಂಟ್ವಾಳದ ಬಿ.ಸಿ.ರೋಡ್ ನಿಂದ ಜಕ್ರಿಬೆಟ್ಟುವರೆಗಿನ ರಸ್ತೆಯ ಒಂದು ಪಾರ್ಶ್ವದ ಕೆಲಸವನ್ನು ಮುಗಿಸಲಾಗಿದ್ದು, ನಾಳೆಯಿಂದ ಸಂಚಾರಕ್ಕೆ ಮುಕ್ತವಾಗಲಿದೆ. ಚುತುಷ್ಪಥ ಹೆದ್ದಾರಿಯ ಒಂದು ಬದಿಯ 7 ಮೀ.ಕಾಂಕ್ರೀಟ್ ಕಾಮಗಾರಿ ಬಹುತೇಕ ಭಾಗಗಳಲ್ಲಿ ಪೂರ್ಣಗೊಂಡಿದೆ, ಹೆದ್ದಾರಿಯ ಒಂದು ಬದಿಗೆ ಕಾಂಕ್ರೀಟ್ ಕಾಮಗಾರಿ ನಡೆದಿದ್ದು, ವಾಹನಗಳು ವೇಗವಾಗಿ ಸಾಗುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕಿರುವುದು ಅಗತ್ಯವಾಗಿದೆ. ಹೆದ್ದಾರಿ ಬದಿಗೆ ಹಾಕಿರುವ ಮಣ್ಣು ಮೃದುವಾಗಿದ್ದು, ವಾಹನ ಸವಾರರು, ಚಾಲಕರು ಕೊಂಚ ಎಚ್ಚರ ತಪ್ಪಿದರೂ ಅಪಾಯದ ಸಾಧ್ಯತೆಯೂ ಇದೆ. ಒಂದು ಪಾರ್ಶ್ವವಷ್ಟೇ ಕೆಲಸ ಮುಗಿದಿರುವ ಕಾರಣ ವಾಹನ ಸವಾರರು ತಮ್ಮ ಎಚ್ಚರಿಕೆಯಲ್ಲಿರುವುದು ಒಳಿತು.

ಜಾಹೀರಾತು

ಈ ಕುರಿತು ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾದ ವರದಿಗೆ ಕ್ಲಿಕ್ ಮಾಡಿರಿ https://bantwalnews.com/2020/06/26/ban-for-vehicles-on-nh-bantwal/

ಜಾಹೀರಾತು

ಜುಲೈ 18ರವರೆಗೆ ಬಿ.ಸಿ.ರೋಡ್ – ಜಕ್ರಿಬೆಟ್ಟು ಹೆದ್ದಾರಿ ಸಂಚಾರಕ್ಕೆ ನಿರ್ಬಂಧ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ