ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟಲು ಒಂದು ವಾರದ ಲಾಕ್ ಡೌನ್ ವಿಧಿಸಿದ್ದು, ಭಾನುವಾರದ ಲಾಕ್ ಡೌನ್ ಅನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹಾಲು, ಮೆಡಿಕಲ್, ತುರ್ತು ಸೇವಾ ಕೇಂದ್ರಗಳಿಗಷ್ಟೇ ವಿನಾಯತಿ ನೀಡಲಾಗಿದೆ. ಉಳಿದ ಅಂಗಡಿ ಮುಂಗಟ್ಟುಗಳು ಬಂದ್ ಆಗಿತ್ತು. ಬೆಳಿಗ್ಗೆ 11ರ ವರೆಗೆ ಹಾಲು ಖರೀದಿಗೆ ಅವಕಾಶ ನೀಡಲಾಯಿತು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಂಡೇ ಲಾಕ್ ಡೌನ್ – ಕರಾವಳಿ ಸಂಪೂರ್ಣ ಚಟುವಟಿಕೆ ರಹಿತ"