ಜಾಹೀರಾತು
ಜಾಹೀರಾತು
ಮಣಿನಾಲ್ಕೂರು ಗ್ರಾಮದ ಕೈಯಾಳ ಎಂಬಲ್ಲಿ ತೊಂದರೆಯಲ್ಲಿರುವ ಬಡ ಕುಟುಂಬವಾದ ಮೋಹಿನಿ ಗೋಪಾಲ ಪೂಜಾರಿ ಕುಟುಂಬದವರಿಗೆ ಬಿಜೆಪಿ ಪ್ರಮುಖರ ನೆರವಿನಿಂದ ಮನೆಗೆ ವಿದ್ಯುತ್ ಸಂಪರ್ಕ ಒದಗಿಸಲಾಯಿತು. ಬಿಜೆಪಿ ಪ್ರಮುಖರಾದ ಸಾಂತಪ್ಪ ಪೂಜಾರಿ ನೇತೃತ್ವದಲ್ಲಿ ವಿದ್ಯುತ್ ಗುತ್ತಿಗೆದಾರ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ದೇವದಾಸ ನಾಯಕ್ ಅವರ ಮೂಲಕ ಸ್ಥಳೀಯ ಮೆಸ್ಕಾಂ ಶಾಖಾಧಿಕಾರಿ ನಿತಿನ್ ವಿದ್ಯುತ್ ಸಂಪರ್ಕ ಒದಗಿಸಿದರು.
ಪ್ರಮುಖರಾದ ಸಂತೋಷ್ ಕುಲಾಲ್, ರವೀಂದ್ರ ಶೆಟ್ಟಿ ಕೈಯಾಳ,ಕ್ರಷ್ಣಪ್ಪ ಪೂಜಾರಿ, ರಾಜೇಶ್ ಕೈಯಾಳ ಪುರುಷೋತ್ತಮ ಕೈಯಾಳ, ಸುಧಾಕರ ಕೈಯಾಳ, ರೂಪೇಶ್ ಪೂಜಾರಿ ಕೊಡಂಗೆ, ದಿನೇಶ್ ಕೈಯಾಳ, ಜನರ್ದನ ಕೈಯಾಳ, ಸುನಿಲ್ ಪ್ರೀತಂ ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಡ ಕುಟುಂಬಕ್ಕೆ ವಿದ್ಯುತ್ ಸಂಪರ್ಕ ಒದಗಿಸಲು ನೆರವು"