ಜಿಲ್ಲಾ ಸುದ್ದಿ

ಹೊಸ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಜಿಲ್ಲೆಗೆ ಹೊಸಬರಲ್ಲ

 

ಡಾ. ಕೆ.ವಿ.ರಾಜೇಂದ್ರ

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಮೂಲತಃ ತೀರ್ಥಹಳ್ಳಿಯ ಡಾ. ರಾಜೇಂದ್ರ ಕೆ.ವಿ. ನೇಮಕಗೊಂಡಿದ್ದು, ಸಿಂಧೂ ರೂಪೇಶ್ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ. ದಾವಣಗೆರೆಯಲ್ಲಿ ವೈದ್ಯ ಶಿಕ್ಷಣ ಪೂರೈಸಿದ ಡಾ. ರಾಜೇಂದ್ರ ಐಎಎಸ್ ನಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನ ಪಡೆದ ಪ್ರತಿಭಾವಂತ. 2013ರಲ್ಲಿ ಐಎಎಸ್ ಅಧಿಕಾರಿಯಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಕಾರ್ಯದರ್ಶಿಯಾಗಿ, ಭಾರತೀಯ ರೈಲ್ವೆಯ ವೈದ್ಯಕೀಯ ಸೇವೆಯಲ್ಲಿ ಕರ್ತವ್ಯ ಸಲ್ಲಿಸಿದ್ದ ಅವರು, 2016ರಲ್ಲಿ ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದರು. ಬಳಿಕ ಬೆಳಗಾವಿಯ ಜಿಪಂ ಸಿಇಒ ಆಗಿ ಕರ್ತವ್ಯ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಾ. ರಾಜೇಂದ್ರ ಅವರು ಜಿಲ್ಲೆಗೆ ಹೊಸಬರಲ್ಲದ ಕಾರಣ ಇಲ್ಲಿನ ಸ್ಥಿತಿಗತಿಯ ಅರಿವು ಅವರಿಗೆ ಚೆನ್ನಾಗಿ ಪರಿಚಯವಿದೆ. ಅದರಲ್ಲೂ ಗ್ರಾಮೀಣ ಭಾಗದ ಅರಿವು ಅವರಿಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನಿರೀಕ್ಷೆ ಅವರಿಂದ ಇದೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ