ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಮ್ಟೂರು ಗ್ರಾಮದ 181 ಬೂತ್ ಸಮಿತಿಯ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಬೂತಿನ ಅಧ್ಯಕ್ಷರಾದ ಶ್ರೀಧರ್ ರಾಯಪ್ಪ ಕೋಡಿ ಹಾಗೂ ಕಾರ್ಯದರ್ಶಿಗಳಾದ ರಾಧಾಕೃಷ್ಣ ಕಲ್ಲಕಟ್ಟ ಇವರು ನೆರವೇರಿಸಿದರು
ಜಾಹೀರಾತು
ತಾಪಂ ಮಾಜಿ ಉಪಾಧ್ಯಕ್ಷರಾದ ದಿನೇಶ್ ಅಮ್ಟೂರು ನಿಕಟಪೂರ್ವ ಗ್ರಾಮ ಪಂಚಾಯಿತಿ ಸದಸ್ಯರಾದ ಗೋಪಾಲಕೃಷ್ಣ ಪೂವಳ ಪ್ರಭಾಕರ ಶೆಟ್ಟಿ ಬೈದರಡ್ಕ ಹಾಗೂ ನೇತಾಜಿ ಯುವಕ ಸಂಘದ ಸದಸ್ಯರೆಲ್ಲರೂ ಭಾಗವಹಿಸಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಮ್ಟೂರು: ವಿಶ್ವ ಪರಿಸರ ದಿನಾಚರಣೆ"