ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ದಡ್ಡಲಕಾಡುವಿನ ಶ್ರೀದುರ್ಗಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾನುವಾರ ವನಮಹೋತ್ಸವ ಆಚರಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಆವರಣದಲ್ಲಿ ತೆಂಗಿನ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.
ಜಾಹೀರಾತು
ಈ ಸಂದರ್ಭ ಟ್ರಸ್ಟ್ ಪ್ರಮುಖರಾದ ಪುರುಷೋತ್ತಮ ಅಂಚನ್, ಶೇಖರ ಅಂಚನ್, ರಾಮಚಂದ್ರ ಪೂಜಾರಿ ಕರೆಂಕಿ, ನವೀನ ಸೇಸಗುರಿ, ಪೂವಪ್ಪ ಮೆಂಡನ್, ಹರೀಶ್ ಕುಲಾಲ್, ಸಂತೋಷ್ ಪೂಜಾರಿ, ಮಹೇಶ್ ಕುಲಾಲ್, ಅಶ್ವಥ್ ಡೆಚ್ಚಾರ್, ಲೋಕನಾಥ ಪೂಜಾರಿ, ಬಾಲಕೃಷ್ಣ ಗೌಡ, ಹರೀಶ್ ಕುಲಾಲ್ ಕರೆಂಕಿ, ಉದಯ ಕರೆಂಕಿ, ಹರೀಶ್ ನೆಕ್ಕರೆ ಮತ್ತಿತರರು ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ದಡ್ಡಲಕಾಡು ಶಾಲಾ ಆವರಣದಲ್ಲಿ ವನಮಹೋತ್ಸವ"
Be the first to comment on "ದಡ್ಡಲಕಾಡು ಶಾಲಾ ಆವರಣದಲ್ಲಿ ವನಮಹೋತ್ಸವ"