ಜಾಹೀರಾತು
ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಮ್ಟೂರು ಗ್ರಾಮದ 182 ಬೂತ್ ಸಮಿತಿಯ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಬೂತ್ ಸಮಿತಿಯ ಅಧ್ಯಕ್ಷರಾದ ಬೈದರಡ್ಕ ಪ್ರಭಾಕರ ಶೆಟ್ಟಿ ಹಾಗೂ ಕಾರ್ಯದರ್ಶಿಯಾದ ವೇಣುಗೋಪಾಲ್ ಶೆಟ್ಟಿಗಾರ್ ನೆರವೇರಿಸಿದರು
ತಾಪಂ ಮಾಜಿ ಉಪಾಧ್ಯಕ್ಷರಾದ ದಿನೇಶ್ ಅಮ್ಟೂರು, ನಿಕಟಪೂರ್ವ ಗ್ರಾಪಂ ಸದಸ್ಯರಾದ ಗೋಪಾಲ ಪೂಜಾರಿ ಶಂಕರ್ ಬಟ್ಟೆಹಿತ್ಲು, ಜಿತೇಶ್ ಶೆಟ್ಟಿ ಪೃಥ್ವಿ ಶಾಂತಿ ಪಳಿಕೆ ವಿಖ್ಯಾತ್ ಬಾಳಿಕೆ ಕೌಶಲ್ ಬಾಳಿಕೆ ಕುಶಾಲಪ್ಪ ಮಾಸ್ಟರ್, ರಾಜೇಶ್ ಶಾಂತಿ ಪಾಲಿಕೆ, ರತಿನ್ ಕುಮಾರ್. ವಾಸುದೇವ ಶೆಟ್ಟಿಗಾರ್ ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ"