ನರಿಕೊಂಬು ಗ್ರಾಮ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನ ವಠಾರದಲ್ಲಿ ಭಾರತೀಯ ಜನತಾ ಪಾರ್ಟಿ ನರಿಕೊಂಬು ಬೂತ್ ಸಂಖ್ಯೆ 110ರ ಸದಸ್ಯರಿಂದ ಪರಿಸರ ಸಂರಕ್ಷಣಾ ದಿನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಕ್ಷೇತ್ರದ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ರಾಜಾ ಬಂಟ್ವಾಳ್, ಬೂತ್ ಸಮಿತಿ ಅಧ್ಯಕ್ಷ ನಾರಾಯಣ ದರ್ಖಾಸ್, ದ.ಕ.ಜಿಲ್ಲಾ ಬಿಜೆಪಿ ರೈತ ಮೋರ್ಚಾ ಸದಸ್ಯರಾದ ಪ್ರೇಮನಾಥ ಶೆಟ್ಟಿ ಅಂತರ, ಬಂಟ್ವಾಳ ಕ್ಷೇತ್ರ ಸಮಿತಿ ಸದಸ್ಯರಾದ ಜಿನರಾಜ್ ಕೋಟ್ಯಾನ್, ಬಂಟ್ವಾಳ ಕ್ಷೇತ್ರ ಯುವ ಮೋರ್ಚಾ ಸದಸ್ಯರಾದ ರಾಜೇಶ್ ಬೋಳಂತೂರು, ನಿತೇಶ್ ನಾಟಿ, ಪಂಚಾಯತ್ ಸದಸ್ಯರಾದ ಕಿಶೋರ್ ಶೆಟ್ಟಿ, ಕರುಣಾಕರ ರಾಮನಗರ, ಕಿಶೋರ್ ಕಲ್ಯಾಣಗ್ರಹಾರ, ನಾರಾಯಣ, ಮನೋಜ್, ಪ್ರಮೋದ್, ಅಶೋಕ್ ಕೇದಿಗೆ ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಏರಮಲೆ ದೇವಸ್ಥಾನ ವಠಾರದಲ್ಲಿ ಸಸಿ ನೆಡುವ ಕಾರ್ಯಕ್ರಮ"
Be the first to comment on "ಏರಮಲೆ ದೇವಸ್ಥಾನ ವಠಾರದಲ್ಲಿ ಸಸಿ ನೆಡುವ ಕಾರ್ಯಕ್ರಮ"