ಬಂಟ್ವಾಳ

ಏರಮಲೆ ದೇವಸ್ಥಾನ ವಠಾರದಲ್ಲಿ ಸಸಿ ನೆಡುವ ಕಾರ್ಯಕ್ರಮ

ಜಾಹೀರಾತು

ನರಿಕೊಂಬು ಗ್ರಾಮ ಏರಮಲೆ ಶ್ರೀ  ಕಾಡೆದಿ ಭದ್ರಕಾಳಿ ದೇವಸ್ಥಾನ ವಠಾರದಲ್ಲಿ  ಭಾರತೀಯ ಜನತಾ ಪಾರ್ಟಿ ನರಿಕೊಂಬು ಬೂತ್ ಸಂಖ್ಯೆ 110ರ ಸದಸ್ಯರಿಂದ ಪರಿಸರ ಸಂರಕ್ಷಣಾ ದಿನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ಕ್ಷೇತ್ರದ ಸೇವಾ ಟ್ರಸ್ಟ್  ಪ್ರಧಾನ ಕಾರ್ಯದರ್ಶಿ ರಾಜಾ ಬಂಟ್ವಾಳ್,  ಬೂತ್ ಸಮಿತಿ ಅಧ್ಯಕ್ಷ ನಾರಾಯಣ ದರ್ಖಾಸ್, ದ.ಕ.ಜಿಲ್ಲಾ ಬಿಜೆಪಿ ರೈತ ಮೋರ್ಚಾ ಸದಸ್ಯರಾದ ಪ್ರೇಮನಾಥ ಶೆಟ್ಟಿ ಅಂತರ, ಬಂಟ್ವಾಳ ಕ್ಷೇತ್ರ ಸಮಿತಿ ಸದಸ್ಯರಾದ ಜಿನರಾಜ್ ಕೋಟ್ಯಾನ್, ಬಂಟ್ವಾಳ ಕ್ಷೇತ್ರ ಯುವ ಮೋರ್ಚಾ ಸದಸ್ಯರಾದ ರಾಜೇಶ್ ಬೋಳಂತೂರು, ನಿತೇಶ್ ನಾಟಿ, ಪಂಚಾಯತ್ ಸದಸ್ಯರಾದ ಕಿಶೋರ್ ಶೆಟ್ಟಿ, ಕರುಣಾಕರ ರಾಮನಗರ, ಕಿಶೋರ್ ಕಲ್ಯಾಣಗ್ರಹಾರ, ನಾರಾಯಣ, ಮನೋಜ್, ಪ್ರಮೋದ್, ಅಶೋಕ್ ಕೇದಿಗೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ