ವಿಟ್ಲ

ವಿಟ್ಲ ಅರಮನೆಯ ಜನಾರ್ದನ ವರ್ಮ ಅರಸರು ಇನ್ನಿಲ್ಲ

ವಿಟ್ಲ ಸೀಮೆಯನ್ನಾಳಿದ ಅರಸುಮನೆತನದ ಜನಾರ್ದನ ವರ್ಮ ಅರಸರು ಭಾನುವಾರ ನಿಧನ ಹೊಂದಿದರು. ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಹಿತ ಹಲವು ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಅವರು ಸಕ್ರಿಯರಾಗಿದ್ದರು.

ಜಾಹೀರಾತು

ವಿಟ್ಲ ಅರಮನೆಯ ಜನಾರ್ಧನ ವರ್ಮ ಅರಸರು (84) ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ. ಪತ್ನಿ ಮೂವರು ಪುತ್ರರನ್ನು ಅಗಲಿದ್ದಾರೆ. ಮಧ್ಯಾಹ್ನ ೧೨ಕ್ಕೆ ಅರಸುಮನೆತನದ ವಿವಿಧಿ ವಿಧಾನಗಳ ಮೂಲಕ ಬಾಕಿಮಾರು ಗದ್ದೆಯಲ್ಲಿ ಅಂತ್ಯಕ್ರಿಯೆ ನಡೆಯಿತು. ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶ, ಕುಂಡಡ್ಕ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶ,  ವಿಟ್ಲ ಶ್ರೀ ಜಠಾಧಾರಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯವಾಗಿ ಬ್ರಹ್ಮಕಲಶ ಇವರ ಕಾಲದಲ್ಲಿ ನಡೆದಿತ್ತು. ಸೋಮವಾರ ಸಾಯಂಕಾಲ ೪ ಗಂಟೆಯ ನಂತರ ವಿಟ್ಲ ವರ್ತಕರ ಸಂಘದ ವತಿಯಿಂದ ವಿಟ್ಲ ಪೇಟೆ ಬಂದ್ ಮಾಡಲು ನಿರ್ಧರಿಸಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ