ಮಂಗಳೂರು: ಹಿರಿಯ ಪತ್ರಕರ್ತ ಸುಶ್ಮಿತ್ ಕುಮಾರ್ (39) ಅಸೌಖ್ಯದಿಂದ ಯೆಯ್ಯಡಿಯ ತನ್ನ ನಿವಾಸದಲ್ಲಿ ಸೋಮವಾರ ಸಂಜೆ ನಿಧನರಾದರು.
ಅವರು ಪತ್ನಿ , ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸುಶ್ಮಿತ್ ಕಳೆದ 12 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಹೊಸದಿಗಂತ, ಜಯ ಕಿರಣ ಸಂಜೆ ಪತ್ರಿಕೆ, ವಾರ್ತಾಭಾರತಿ ದಿನಪತ್ರಿಕೆಗಳಲ್ಲಿ ಹಾಗೂ ದಾಯ್ಜಿವರ್ಲ್ಡ್, ಸಿ ಆ್ಯಂಡ್ ಸೇ ವೆಬ್ ಸೈಟ್ಗಳಲ್ಲಿ ಸೇವೆ ಸಲ್ಲಿಸಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಹಿರಿಯ ಪತ್ರಕರ್ತ ಸುಶ್ಮಿತ್ ಕುಮಾರ್ ನಿಧನ"