ಕಲ್ಲಡ್ಕ

ಗೋಳ್ತಮಜಲು: ಕರಸೇವಕರಿಗೆ ಸನ್ಮಾನ

ಜಾಹೀರಾತು

ಬಂಟ್ವಾಳ: ಗೋಳ್ತಮಜಲು ಗ್ರಾಮದ ಗೋಪಾಲಕೃಷ್ಣ ಭಟ್ ತೋಟ ಅವರು ಅಯೋಧ್ಯೆ ಕರಸೇವೆಯ ಎರಡು ಅವಧಿಯಲ್ಲಿ ಭಾಗಿಯಾಗಿದ್ದು, ಅವರನ್ನು ಬಿಜೆಪಿ ಗೋಳ್ತಮಜಲು ಗ್ರಾಮ ಸಮಿತಿ ಬೂತ್ ನಂ.180 ಮತ್ತು ಗಣೇಶ ಮಂದಿರ ಗೋಳ್ತಮಜಲು ವತಿಯಿಂದ ಸನ್ಮಾನಿಸಲಾಯಿತು. ಹಿರಿಯರಾದ ಶ್ಯಾಮ ಭಟ್ ತೋಟ, ಮುರಳೀಕೃಷ್ಣ ಭಟ್ ತೋಟ, ಚಂದ್ರಶೇಖರ ಟೈಲರ್, ತಾಪಂ ಸದಸ್ಯ ಮಹಾಬಲ ಆಳ್ವ, ದ.ಕ.ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಬೂತ್ ಸಮಿತಿ ಅಧ್ಯಕ್ಷ ಧೀರಜ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಸುನೀಲ್ ಅಂಚನ್, ಮಿಥುನ್ ಹೊಸಮನೆ, ಯೋಗೀಶ್ ದೇವಸ್ಯ, ನಾರಾಯಣ ಪೂಜಾರಿ, ಹರ್ಷಿತ್ ಜಿ, ಅಮರನಾಥ್, ಅಜಿತ್, ಸುಜಯ್, ದಿನೇಶ್, ಮನೀಶ್, ನಿತೀಶ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts