ಕೆದಿಲ ಶ್ರೀದೇವಿ ಭಜನಾ ಮಂದಿರದಲ್ಲಿ ಸಂಭ್ರಮಾಚರಣೆ

ಬಂಟ್ವಾಳ: ಕೆದಿಲದ ಶ್ರೀ ದೇವೀ ಭಜನಾ ಮಂಡಳಿ ಹಾಗೂ ಧರ್ಮಶ್ರೀ ವಿಶ್ವಸ್ಥ ಮಂಡಳಿ(ರಿ) ವತಿಯಿಂದ ಅಯೋಧ್ಯೆ ರಾಮಮಂದಿರ ಭೂಮಿಪೂಜೆ ಸಂಭ್ರಮಾಚರಣೆಯನ್ನು ಗಾಂಧಿನಗರದ ಶ್ರೀದೇವಿ ಭಜನಾ ಮಂದಿರದಲ್ಲಿ ಆಚರಿಸಲಾಯಿತು.

ಜಾಹೀರಾತು

ರಾಮನಾಮ ತಾರಕ ಮಂತ್ರ ಪಠಣ ಹಾಗೂ 1990ರ  ಸಮಯದಲ್ಲಿ ಕೆದಿಲ ಗ್ರಾಮದಿಂದ ಕರಸೇವಕರಾಗಿ ತೆರಳಿದ ರಾಮ್ ಭಟ್ ಮೈರಾ, ಚೆನ್ನಪ್ಪ ಗೌಡ ಕುದುಮಾನು, ಈಶ್ವರ ಸಪಲ್ಯ ವಾಲ್ತಾಜೆ, ಸುಬ್ರಮಣ್ಯ ಭಟ್ ಬಡೆಕ್ಕಿಲ ಅವರನ್ನು ಗೌರವಿಸಲಾಯಿ. ವಿಶ್ವಸ್ಥ ಮಂಡಳಿಯ ಅಧ್ಯಕ್ಷರಾದ ಪುಷ್ಪರಾಜ್ ಹೆಗ್ಡೆ ಸತ್ತಿಕಲ್ಲು, ಭಜನಾ ಮಂಡಳಿಯ ಅಧ್ಯಕ್ಷ ಕೃಷ್ಣಪ್ಪ  ಕುಲಾಲ್ ಕಂಪ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಜೆ. ಕೃಷ್ಣ ಭಟ್ ಮಿರಾವನ ಶ್ರೀ ದೇವೀ ಸ್ಪೋರ್ಟ್ಸ್ ಕ್ಲಬ್ ನ ಪದಾಧಿಕಾರಿಗಳು, ನಿವೃತ್ತ ಸೈನಿಕ ಜನಾರ್ಧನ ಕುಲಾಲ್ ಗಾಣದಕೊಟ್ಯ,ಪ್ರಮುಖರಾದ ಭೀಮ ಭಟ್ ಮಿರಾವನ, ಮುರಳೀಧರ ಶೆಟ್ಟಿ ಕಲ್ಲಾಜೆ, ಬಾಳಪ್ಪ ಗೌಡ ಕುದುಂಬ್ಲಾಡಿ,ಶ್ರೀಕೃಷ್ಣ ಉಪಾದ್ಯಾಯ, ಶಿವಶಂಕರ ಪುತ್ತೂರಾಯ, ಕಾಂತಪ್ಪ ಗೌಡ ಕೊಳಚಪ್ಪು, ಮಾರಪ್ಪ ಸುವರ್ಣ ಪೆರಮುಗೇರು, ನಾರಾಯಣ ಕುಲಾಲ್ ಗಡಿಯಾರ ಮೊದಲಾದವರು ಭಾಗವಹಿಸಿದ್ದರು. ಉಮೇಶ್ ಗಾಂಧಿನಗರ ಕಾರ್ಯಕ್ರಮ ನಿರೂಪಿಸಿದರು, ಮೋನಪ್ಪ ಗೌಡ ಕುದುಮಾನು ವಂದನಾರ್ಪಣೆ ಮಾಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೆದಿಲ ಶ್ರೀದೇವಿ ಭಜನಾ ಮಂದಿರದಲ್ಲಿ ಸಂಭ್ರಮಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*