ಬಂಟ್ವಾಳ

ಕೊಳ್ನಾಡು ಮಹಾಶಕ್ತಿ ಕೇಂದ್ರ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

ಜಾಹೀರಾತು

ಬಿಜೆಪಿ‌ ಬಂಟ್ವಾಳ ಕ್ಷೇತ್ರ ಮತ್ತು ಯುವಮೋರ್ಚಾ ಬಂಟ್ಟಾಳ ಕ್ಷೇತ್ರ ವತಿಯಿಂದ, ಕೋಳ್ನಾಡು ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ ಸಾಲೆತ್ತೂರು ಶ್ರೀ ಸದಾಶಿವ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ನಡೆಸಲಾಯಿತು. ಅಯೋಧ್ಯೆ ಶ್ರೀರಾಮ ಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಷೇತ್ರ ಬಿಜೆಪಿ ಉಪಾಧ್ಯಕ್ಷರಾದ ಜಯರಾಮ್ ನಾಯ್ಕ್, ಕೊಳ್ನಾಡು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಸದಾಶಿವ ದೇವಸ್ಥಾನದ ಟ್ರಸ್ಟಿ ಮಂಜುನಾಥ್ ರೈ ಅಗರಿ, ಹಿರಿಯ ಕಾರ್ಯಕರ್ತರಾದ ದೇವಿದಾಸ್ ಶೆಟ್ಟಿ ಪಾಲ್ತಾಜೆ, ರಮೇಶ್ ರಾವ್ ಪತ್ತುಮುಡಿ, ಮಹಾ ಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಲೋಹಿತ್ ಕೆಳಗಿನ ಅಗರಿ, ಕ್ಷೇತ್ರ ಯುವಮೋರ್ಚಾ ಕಾರ್ಯದರ್ಶಿ ಪ್ರಮೋದ್,ವಿದ್ಯೆಶ್ ರೈ,  ಹರೀಶ್ ಬೆಡಗುಡ್ಡೆ,ಹರೀಶ್ ಶೆಟ್ಟಿ ಕುದ್ರಿಯ, ಪ್ರಶಾಂತ್ ಶೆಟ್ಟಿ ಅಗರಿ , ಸುಧಾಕರ್ ಪೂಜಾರಿ ಕೋಡಿ , ಗಣೇಶ್ ಬಾರೆಬೆಟ್ಟು, ಶ್ರೀನಿವಾಸ್ ಕಾಡುಮಠ,ರಮೇಶ್ ಕಾರಾಜೆ  ಪ್ರಶಾಂತ್ ಶೆಟ್ಟಿ ಪೆರ್ಲದಬೈಲು, ತಿಮ್ಮಪ್ಪ ಶೆಟ್ಟಿ ಕೊಲ್ಲಾಡಿ, ಉದಯ ಕುಮಾರ್ , ತನುಷ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts