ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಗ್ರಾಮಚಾವಡಿಯ ಮುಂಭಾಗ ಸಸಿ ನೆಡುವ ಮೂಲಕ ಶ್ರೀರಾಮಸ್ಮರಣೆಯನ್ನು ಮಾಡಲಾಯಿತು. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ವಿಹಿಂಪ ಮುಖಂಡ ಸರಪಾಡಿ ಅಶೋಕ ಶೆಟ್ಟಿ ಹೇಳಿದರು. ಸರಪಾಡಿ ಪುರುಷೋತ್ತಮ್ ಪೂಜಾರಿ, ಮಜಲು ಕೇಸರಿ ಯುವಕ ಮಂಡಲದ ಅಧ್ಯಕ್ಷರಾದ ಹರಿಪ್ರಸಾದ್ ಪಡ್ಡಾಯಿ, ಮಜಲು ಗುರು ಫ್ರೆಂಡ್ಸ್ ಅಧ್ಯಕ್ಷರಾದ ನವೀನ್ ಶಾಂತಿ ಮುಂತಾದವರು ಈ ವೇಳೆ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಣಿನಾಲ್ಕೂರು ಗ್ರಾಮದಲ್ಲಿ ಸಸಿ ನೆಡುವ ಮೂಲಕ ರಾಮಸ್ಮರಣೆ"