ಬಂಟ್ವಾಳ

ಬಿಜೆಪಿ ಯುವಮೋರ್ಚಾದಿಂದ ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ

ಜಾಹೀರಾತು

ಅಯೋಧ್ಯೆ ಶ್ರೀರಾಮ ಮಂದಿರದ ಭೂಮಿಪೂಜೆಯ ಹಿನ್ನೆಲೆಯಲ್ಲಿ ಬಂಟ್ವಾಳ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಿತು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪಾಲ್ಗೊಂಡು ಪ್ರಾರ್ಥನೆಯ ಜತೆಗೆ ಭೂಮಿಪೂಜೆಯ ಸವಿನೆನಪಿಗೆ ಗಿಡ ನೆಟ್ಟರು. ಯುವಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಯುವ ಮೋರ್ಚಾ ಕಾರ್ಯದರ್ಶಿ ಅಶ್ವತ್ ಬೆಳ್ಳೂರು,  ಉಪಾಧ್ಯಕ್ಷ ಕಾರ್ತಿಕ್ ಬಳ್ಳಾಲ್, ಕೋಶಾಧಿಕಾರಿ ಶೈಲೇಶ್ ಬಿ.ಸಿ.ರೋಡು, ಪುರಸಭಾ ಸದಸ್ಯರಾದ ಹರಿಪ್ರಸಾದ್ ಭಂಡಾರಿಬೆಟ್ಟು, ಜಯಂತಿ, ವಿದ್ಯಾವತಿ, ಪುರಸಭಾ ನಾಮನಿರ್ದೇಶನ ಸದಸ್ಯರಾದ ಸತೀಶ್ ಶೆಟ್ಟಿ ಮೊಡಂಕಾಪು, ಲಕ್ಷಣ್‌ರಾಜ್ ಪಾಣೆಮಂಗಳೂರು, ಕ್ಷೇತ್ರ ಕಾರ್ಯದರ್ಶಿ ರಮನಾಥ ರಾಯಿ, ಅಕ್ರಮ ಸಮಿತಿ ಸದಸ್ಯೆ ಸುಗುಣ ಎ. ಕಿಣಿ, ಪ್ರಣಾಮ್ ಅಜ್ಜಿಬೆಟ್ಟು ಮೊದಲಾದವರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ