ಅಯೋಧ್ಯೆಯಲ್ಲಿ ನಡೆದ ಭೂಮಿಪೂಜೆ ಹಿನ್ನೆಲೆಯಲ್ಲಿ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಳದಲ್ಲಿ ವಿಶೇಷ ಪ್ರಾರ್ಥನೆ ಬಂಟ್ವಾಳ ಪೇಟೆಯ ಹತ್ತುಸಮಸ್ತರ ಪರವಾಗಿ ನಡೆಯಿತು. ವೇದಮೂರ್ತಿ ಶ್ರೀನಿವಾಸ ಭಟ್ ಪ್ರಾರ್ಥನೆ ನೆರವೇರಿಸಿದರು. ಈ ವೇಳೆ ಆಡಳಿತ ಮಂಡಳಿ ಸದಸ್ಯರು, ದೇವಳ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಳದಲ್ಲಿ ವಿಶೇಷ ಪ್ರಾರ್ಥನೆ"