ಜಾಹೀರಾತು
ಜಾಹೀರಾತು
ಶುಕ್ರವಾರ ರಾತ್ರಿಯಿಂದೀಚೆಗೆ ಸುರಿದ ಭಾರಿ ಮಳೆಗೆ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ದಂಬೆದಾರ್ ಜಯ ಶೆಟ್ಟಿ ಅವರ ತೋಟದ ಬಳಿ ಹೊಳೆ ಬದಿ ತಡೆಗೋಡೆ ಕುಸಿದು ನೀರು ತೋಟಕ್ಕೆ ನುಗ್ಗಿ ಹಾನಿ ಸಂಭವಿಸಿದ್ದು. ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭ ಜಿ.ಪಂ ಸದಸ್ಯರಾದ ತುಂಗಪ್ಪ ಬಂಗೇರ,ತಹಸೀಲ್ದಾರ್ ರಶ್ಮಿ ಎಸ್.ಆರ್, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಬೂಡಾ ಅಧ್ಯಕ್ಷರಾದ ದೇವದಾಸ ಶೆಟ್ಟಿ, ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ, ಪ್ರಮುಖರಾದ ಗಣೇಶ್ ರೈ, ಪುರುಷೋತ್ತಮ ಶೆಟ್ಟಿ ವಾಮದಪದವು, ದಿನೇಶ್ ದಂಬೆದಾರ್, ವಿಜಯ ರೈ, ಗೋಪಾಲಕೃಷ್ಣ ಚೌಟ, ಶ್ಯಾಮ್ ಪ್ರಸಾದ್ ಪೂಂಜಾ, ರವಿರಾಮ ಕಂಚಾರು, ಜಗದೀಶ್ ಉಳಗುಡ್ಡೆ, ವಿಶ್ವನಾಥ, ನಾಗೇಶ್ ಶೆಟ್ಟಿ, ದೇವಿಪ್ರಸಾದ್, ಕಂದಾಯ ನಿರೀಕ್ಷಕ ನವೀನ್ , ವಿಲೇಜ್ ಅಕೌಂಟೆಂಟ್ ಸ್ವಾತಿ ಸ್ಥಳೀಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತಡೆಗೋಡೆ ಕುಸಿದು ತೋಟಕ್ಕೆ ನುಗ್ಗಿದ ನೀರು: ಶಾಸಕ ರಾಜೇಶ್ ನಾಯ್ಕ್ ವೀಕ್ಷಣೆ"